Breaking News

ನೂರಾರು ಬಿಜೆಪಿ ಕಾರ್ಯಕರ್ತರ ಬಂಧನ

ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಪ್ರತಿಭಟನೆಗಿಳಿದ ಬಿಜೆಪಿ‌ ಕಾರ್ಯಕರ್ತರ ಬಂಧನ.
ಹುಬ್ಬಳ್ಳಿಯ ನವನಗರದಲ್ಲಿ ನೂರಾರು ಕಾರ್ಯಕರ್ತರ ಬಂಧನ.
ಸಿಎಂ ಹುಬ್ಬಳ್ಳಿ ನಿವಾಸದೆದುರು ಪ್ರತಿಭಟನೆಗೆ ತೆರಳುತ್ತಿದ್ದ ಕಾರ್ಯಕರ್ತರು.
ಭೈರಿದೇವರ ಕೊಪ್ಪದ ಮಾಯಕಾರ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಆಗಮಿಸಿದ ಬಿಜೆಪಿ ಕಾರ್ಯಕರ್ತರು.
ಹುಬ್ಬಳ್ಳಿ- ಧಾರವಾಡ ಮಹಾನಗರ ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ.
ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಯ ನಿರ್ಲಕ್ಷ್ಯ ಧೋರಣೆ ಹಾಗೂ ಒಡೆದು ಆಳುವ ನೀತಿ ಖಂಡಿಸಿ ಪ್ರತಿಭಟನೆ ಕೈಗೊಂಡಿದ್ದ ಬಿಜೆಪಿ ಕಾರ್ಯಕರ್ತರು.
ನೂರಾರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು.
ನವನಗರದ ಕರ್ನಾಟಕ ವೃತ್ತದಲ್ಲಿ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು.
ಡಿಸಿಪಿ ರೇಣುಕಾ ಸುಕುಮಾರ ನೇತೃತ್ವದಲ್ಲಿ ಕಾರ್ಯಕರ್ತರ ಬಂಧನ.
ಪ್ರತಿಭಟನೆ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ ನಿವಾಸದ ನಾಲ್ಕು ದಿಕ್ಕುಗಳಲ್ಲೂ ಪೊಲೀಸ್ ಬಿಗಿ ಭದ್ರತೆ.
Share News

About Shaikh BIG TV NEWS, Hubballi

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *