ದಾವಣಗೆರೆ ಬ್ರೇಕಿಂಗ್:
ಪೋಲಿಸ್ ಠಾಣೆಗೆ ಭದ್ರತೆ ಇಲ್ವಾ..?
ಪೊಲೀಸ್ ಠಾಣೆ ಹಾಗೂ ಕೋರ್ಟ್ ಆವರಣದಲ್ಲಿರುವ ಗಂಧದ ಮರ ಕಳವು.
ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿದ್ದ ಗಂಧದ ಮರ.
ಕೋರ್ಟ್ ಪಕ್ಕದಲ್ಲಿ ಒಂದು ಠಾಣೆಯ ಹಿಂಭಾಗದಲ್ಲಿದ್ದ ಎರಡು ಗಂಧದ ಮರ ಕಳವು.
ಎರಡು ವರ್ಷಗಳ ಹಿಂದೆ ಚನ್ನಗಿರಿ ಪೋಲಿಸ್ ಠಾಣೆಯಲ್ಲಿ ಒಂದು ಗಂಧದ ಮರ ಕಳುವಾಗಿತ್ತು.
ಅನುಮಾನಕ್ಕೆ ಕಾರಣವಾದ ಕೋರ್ಟ್ ಹಾಗೂ ಠಾಣೆಯ ಆವರಣದಲ್ಲಿ ಕಳ್ಳತನ.
ಸರ್ಕಾರಿ ಕಚೇರಿಯಲ್ಲಿ ಗಂಧದ ಕಳವಿನಿಂದ ಸಾರ್ವಜನಿಕರ ಆಕ್ರೋಶ.
ಗಂಧದ ಮರ ಕಳುವಿನಿಂದ ತಲೆಕೆಡಿಸಿಕೊಂಡಿರುವ ಚನ್ನಗಿರಿ ಪೊಲೀಸ್.
bigtvnews | Hubli Dharwad News | Kannada News | Karnataka News Hubli News | News In Hubli | Local news





