ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ.
ಧಾರವಾಡ ತಾಲೂಕಿನ ದಾಸನಕೊಪ್ಪ ಗ್ರಾಮದ ಬಳಿ ಘಟನೆ.
ಬೈಕನಲ್ಲಿದ್ದ ಮೂವರ ಸ್ಥಿತಿ ಗಂಬೀರ,
ಕಾರ ಚಾಲಕನಿಗೂ ಸಣ್ಣಪುಟ್ಟ ಗಾಯ.
ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೋಲಿಸರು ಭೇಟಿ ಪರಿಶಿಲನೆ.
ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ.
ಧಾರವಾಡ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
bigtvnews | Hubli Dharwad News | Kannada News | Karnataka News Hubli News | News In Hubli | Local news





