ಹುಬ್ಬಳ್ಳಿ- ಧಾರವಾಡ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿದ್ದ ರೇಣುಕಾ ಸುಕುಮಾರ ಅವರನ್ಮು ತಕ್ಷಣ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ರೆ, ಕೊಪ್ಪಳ ಎಸ್ಪಿ ಡಾ.ಅನೂಪ ಶೆಟ್ಟಿಯನ್ನ ಹುಬ್ಬಳ್ಳಿ- ಧಾರವಾಡದ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ನಿಯೋಜನೆ ಮಾಡಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





