Breaking News

ಕೇರಳ ಪ್ರವಾಹಕ್ಕೆ ಒಂದು ತಿಂಗಳ ವೇತನ ನೀಡಲು ಮುಂದಾದ ಮನಮೋಹನ್ ಸಿಂಗ್

ಸಂಸದರ ನಿಧಿಯಿಂದ ಒಂದು ಕೋಟಿ ರೂ. ಪರಿಹಾರ ನೀಡಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.
ನವದೆಹಲಿ: ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ತಮ್ಮ ಒಂದು ತಿಂಗಳ ಸಂಬಳವನ್ನು ಕೇರಳ ಮುಖ್ಯಮಂತ್ರಿಗಳ ವಿಕೋಪ ಪರಿಹಾರ ನಿಧಿಗೆ ನೀಡಲು ಮುಂದಾಗಿದ್ದಾರೆ.
ಇದಲ್ಲದೆ ಸಂಸದರ ನಿಧಿಯಿಂದ ಒಂದು ಕೋಟಿ ರೂ. ಪರಿಹಾರ ನೀಡಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇದಕ್ಕೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಪಕ್ಷದ ಎಲ್ಲಾ ನಾಯಕರು ಹಾಗೂ ಸದಸ್ಯರು ಕೇರಳದ ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡುವಂತೆ ತಿಳಿಸಿದ್ದರು.
Share News

About Shaikh BIG TV NEWS, Hubballi

Check Also

ಅನಂತಕುಮಾರ ಹೆಗಡೆ ವಿರುದ್ಧ ತೀವ್ರ ವಾಗ್ದಾಳಿ….

ದಾವಣಗೆರೆ: ಮುಖ್ಯ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಏಕವಚನದಲ್ಲಿ ಬಿಜೆಪಿ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಮಾತನಾಡಿರುವ ಕುರಿತು …

Leave a Reply

Your email address will not be published. Required fields are marked *

You cannot copy content of this page