ಧಾರವಾಡದಲ್ಲಿ ಕೊಲೆ
ನಗರದ ಹೊರ ವಲಯದ ಹೊಸ ಎಪಿಎಂಸಿ ಆವರಣದಲ್ಲಿ ನಡೆದ ಘಟನೆ
ಮುಖದ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ದುಷ್ಕರ್ಮಿಗಳು
ಕಳೆದ ರಾತ್ರಿಯೇ ಈ ಘಟನೆ ನಡೆದಿರುವ ಶಂಕೆ
ಸ್ಥಳಕ್ಕೆ ಉಪನಗರ ಪೊಲೀಸರ ಭೇಟಿ
ಕೊಲೆಯಾದವನ ಬಗ್ಗೆ ಮಾಹಿತಿ ಕಲೆ ಮಾಹುತಿರುವ ಪೊಲೀಸರು
ಕೊಲೆಯಾದವನು ಯಾರೆಂದು ಗೊತ್ತಾಗಿಲ್ಲ
ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
bigtvnews | Hubli Dharwad News | Kannada News | Karnataka News Hubli News | News In Hubli | Local news





