Breaking News

ಧಾರವಾಡದಲ್ಲಿ ಮತ್ತೆ ಹರಿಯಿತು ನೆತ್ತರಕೋಡಿ.. ತಲೆ ಮೇಲೆ ಕಲ್ಲು ಎತ್ಹಾಕಿ ಕೊಲೆ

ಧಾರವಾಡದಲ್ಲಿ ಕೊಲೆ
ನಗರದ ಹೊರ ವಲಯದ ಹೊಸ ಎಪಿಎಂಸಿ ಆವರಣದಲ್ಲಿ ನಡೆದ ಘಟನೆ
ಮುಖದ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ದುಷ್ಕರ್ಮಿಗಳು
ಕಳೆದ ರಾತ್ರಿಯೇ ಈ ಘಟನೆ ನಡೆದಿರುವ‌ ಶಂಕೆ 
ಸ್ಥಳಕ್ಕೆ ಉಪನಗರ ಪೊಲೀಸರ ಭೇಟಿ
ಕೊಲೆಯಾದವನ ಬಗ್ಗೆ ಮಾಹಿತಿ ಕಲೆ ಮಾಹುತಿರುವ ಪೊಲೀಸರು
ಕೊಲೆಯಾದವನು ಯಾರೆಂದು ಗೊತ್ತಾಗಿಲ್ಲ
ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
Share News

About Shaikh BIG TV NEWS, Hubballi

Check Also

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕು ನಗರದಲ್ಲಿ ಭೀತಿ! ಕರ್ತವ್ಯದಲ್ಲಿದ್ದ …

Leave a Reply

Your email address will not be published. Required fields are marked *