ಧಾರವಾಡಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಬಾಟನಿಕಲ್ ಗಾರ್ಡನ್ ನಲ್ಲಿ ಆತ್ಮಹತ್ಯೆವಿಶ್ವವಿದ್ಯಾಲಯದ ಎಂಪಿಎಡ್ ಮುಗಿಸಿದ್ದ ವಿದ್ಯಾರ್ಥಿಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ನಾವಲಗಿ ಗ್ರಾಮದ ಯುವಕಮೃತನನ್ನು ಬಸವರಾಜ್ ಹಿಪ್ಪರಗಿ(28) ಎಂದು ಗುರುತಿಸಲಾಗಿದೆಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲಸ್ಥಳಕ್ಕೆ ಉಪನಗರ ಪೋಲಿಸರ ಭೇಟಿ ಪರಿಶೀಲನೆಸ್ಥಳಕ್ಕೆ ವಿಶ್ವವಿದ್ಯಾಲಯದ ಕುಲಪತಿ ಮತ್ತು ರೆಜಿಸ್ಟರ್ ಭೇಟಿ
bigtvnews | Hubli Dharwad News | Kannada News | Karnataka News Hubli News | News In Hubli | Local news





