Breaking News

ಕೆಯುಡಿ ಕ್ಯಾಂಪಸ್ ನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡ್ಕೊಂಡ ಎಂಪಿಎಡ್ ವಿದ್ಯಾರ್ಥಿ

ಧಾರವಾಡಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಬಾಟನಿಕಲ್ ಗಾರ್ಡನ್ ನಲ್ಲಿ ಆತ್ಮಹತ್ಯೆವಿಶ್ವವಿದ್ಯಾಲಯದ ಎಂಪಿಎಡ್ ಮುಗಿಸಿದ್ದ ವಿದ್ಯಾರ್ಥಿಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ನಾವಲಗಿ ಗ್ರಾಮದ ಯುವಕಮೃತನನ್ನು ‌ಬಸವರಾಜ್ ಹಿಪ್ಪರಗಿ(28) ಎಂದು ಗುರುತಿಸಲಾಗಿದೆಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲಸ್ಥಳಕ್ಕೆ ಉಪನಗರ ಪೋಲಿಸರ ಭೇಟಿ ಪರಿಶೀಲನೆಸ್ಥಳಕ್ಕೆ ವಿಶ್ವವಿದ್ಯಾಲಯದ ಕುಲಪತಿ ಮತ್ತು ರೆಜಿಸ್ಟರ್ ಭೇಟಿ

Share News

About Shaikh BIG TV NEWS, Hubballi

Check Also

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕು ನಗರದಲ್ಲಿ ಭೀತಿ! ಕರ್ತವ್ಯದಲ್ಲಿದ್ದ …

Leave a Reply

Your email address will not be published. Required fields are marked *