Breaking News

ಬಿಜೆಪಿ-ಕಾಂಗ್ರೆಸ್​ ಅಣ್ಣ-ತಮ್ಮಂದಿರಂತೆ, ಯಾರನ್ನೂ ನಂನಂಬಕ್ಕಾಗಲ್ಲ-ಕೆಸಿಆರ್..

ಹೈದರಾಬಾದ್​ : ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಸಜ್ಜಾಗಿರುವ ತೆಲಂಗಾಣ ಮಾಜಿ ಸಿಎಂ ಹಾಗೂ ಟಿಆರ್​ಎಸ್​ ಪಕ್ಷದ ಮುಖ್ಯಸ್ಥ ಕೆ. ಚಂದ್ರಶೇಖರ್​ ರಾವ್​, ಬಿಜೆಪಿ ಕಾಂಗ್ರೆಸ್​ ಎರಡೂ ಪಕ್ಷಗಳ ವಿರುದ್ಧವೂ ಮುಗಿಬಿದ್ದಿದ್ದಾರೆ. ಬಿಜೆಪಿ ಕಾಂಗ್ರೆಸ್​ ಇಬ್ಬರೂ ಅಣ್ಣ-ತಮ್ಮಂದಿರ ಹಾಗೇ ಇಬ್ಬರನ್ನೂ ನಂಬಲು ಸಾಧ್ಯವಿಲ್ಲ ಅಂತಾ ಹೇಳಿದ್ದಾರೆ. ದೇವರಕೊಂಡದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ರಾವ್​, ತೆಲಂಗಾಣ ವಿಧಾನಸಭೆ ಚುನಾವನೆ ಬಳಿಕ ರಾಷ್ಟ್ರ ರಾಜಕಾರಣಕ್ಕೆ ತಾವು ಧುಮುಕುವುದಾಗಿ ತಿಳಿಸಿದ್ದಾರೆ. ಅಲ್ಲದೇ, ತಮ್ಮ ಅವಧಿಯಲ್ಲಿ ಭರವಸೆ ನೀಡಿದ್ದ ರಾಜ್ಯದ ಎಲ್ಲಾ ಯೋಜನೆಗಳನ್ನೂ ಇನ್ನು ಕೆಲವೇ ತಿಂಗಳಿನಲ್ಲಿ ಪೂರ್ಣಗೊಳಿಸುವ ಭರವಸೆ ಕೊಟ್ಟಿದ್ದಾರೆ.

Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *