Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ರಾಜೀವ್​​​ ಗಾಂಧಿ ಹಂತಕರ ಬಿಡುಗಡೆಗೆ ವೈಕೋ ಒತ್ತಾಯಿಸ್ತಿರೋದೇಕೆ..?

ಚೆನ್ನೈ : ರಾಜೀವ್​ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾದ ಏಳು ಜನ ಕೈದಿಗಳನ್ನು ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿ ಚೆನ್ನೈನಲ್ಲಿ ಎಮ್​​ಡಿಎಂಕೆ ಪಕ್ಷದ ಅಧ್ಯಕ್ಷ ವೈಕೋ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಹಿನ್ನೆಲೆಯಲ್ಲಿ ತಮಿಳುನಾಡು ಗವರ್ನರ್​​​ ಬನ್ವಾರಿಲಾಲ್​​​​ ಪುರೋಹಿತ್​​​​ ಬಳಿ ಪ್ರತಿಭಟನಾಕಾರರು ಬೇಡಿಕೆಯನ್ನಿಟ್ಟರು. ಇನ್ನು ವಿರೋಧ ಪಕ್ಷಗಳಾದ ಡಿಎಂಕೆ, ಸಿಪಿಐ ಹಾಗೂ ಸಿಪಿಐ-ಎಂ ಪ್ರತಿಭಟನೆಗೆ ಬೆಂಬಲ ನೀಡಿದವು. ಸಂವಿಧಾನದ 161ನೆ ವಿಧಿಯ ಪ್ರಕಾರ ಏಳು ಅಪರಾಧಿಗಳನ್ನು ಬಿಡುಗಡೆಗೊಳಿಸುಂತೆ ಎಂಡಿಎಂಕೆ ಪಕ್ಷದ ಅಧ್ಯಕ್ಷ ವೈಕೋ ಗವರ್ನರ್​ ಬಳಿ ಕೇಳಿಕೊಂಡಿದ್ದಾರೆ. ಅಪರಾಧಿಗಳಾದ ಪೆರಾರಿವಲನ್​​​, ಮುರುಗನ್​, ನಳಿನ್​​​​​​, ಸಂತನ್​, ರವಿಚಂದ್ರನ್, ಜಯಕುಮಾರ್ ಹಾಗೂ ರೋಬೆರ್ಟ್​ ಪ್ಯಾಸ್​ ನನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. ಈ 7 ಜನ ಕೈದಿಗಳು 27 ವರ್ಷಗಳ ಹಿಂದೆ ರಾಜೀವ್​​​​​​ ಗಾಂಧಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದರು.

Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *