ಮೈಸೂರು: ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವನೆಯಿಂದ ಅಸ್ವಸ್ಥರಾಗಿದ್ದವರಲ್ಲಿ ಬಾಲಕನೊಬ್ಬ ಸಾವನ್ನಪ್ಪಿದ್ದಾನೆ. 7 ವರ್ಷದ ಪ್ರೀತನ್ ಮೃತ ಬಾಲಕ. ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಪ್ರೀತನ್ ಮೃತಪಟ್ಟಿದ್ದಾನೆ. ಘಟನೆಯಿಂದ ಅಸ್ವಸ್ಥಗೊಂಡ 50ಕ್ಕೂ ಹೆಚ್ಚು ಜನರಿಗೆ ಮೈಸೂರಿನ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.
Check Also
ಹುಬ್ಬಳ್ಳಿಯಲ್ಲಿ ಇದೇನಾ ಟ್ರಾಫಿಕ್ ರೂಲ್ಸ್: ಜೀವದ ಹಂಗು ತೊರೆದು ಪ್ರಯಾಣ..!
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಟ್ರಾಫಿಕ್ ರೂಲ್ಸ್ ಗೆ ಬೆಲೆಯೇ ಇಲ್ಲದಂತಾಗಿದೆ. ಶಕ್ತಿ ಯೋಜನೆ ಜಾರಿಯಾಗಿ ಬಸ್ ಫುಲ್ ಆಗಿದ್ದು, ಒಂದೆಡೆಯಾದರೇ …