Breaking News

ಇಂದು ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ: ಬಿಎಸ್‌ವೈಗೆ ಸನ್ಮಾನ ಕಾರ್ಯಕ್ರಮ..

ಧಾರವಾಡ: 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ಕೊನೆಯ ದಿನ. ಈ ಹಿನ್ನೆಲೆಯಲ್ಲಿ ಇಂದು ಮಾಜಿ‌ ಸಿಎಂ ಯಡಿಯೂರಪ್ಪ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಸಮ್ಮೇಳನದ ಮುಖ್ಯ ವೇದಿಕೆಯಲ್ಲಿ ಯಡಿಯೂರಪ್ಪ ಅವರಿಗೆ ಸನ್ಮಾನಿಸಲಾಗುತ್ತದೆ. ಮೂರನೇ ದಿನವಾದ ಇಂದು ಸಮ್ಮೇಳನಾಧ್ಯಕ್ಷರ ಸಂವಾದ ಕಾರ್ಯಕ್ರಮ ಸೇರಿದಂತೆ ವಿವಿಧ ಗೋಷ್ಠಿ ಕಾರ್ಯಕ್ರಮಗಳು ನಡೆಯಲಿವೆ. ಸಾಯಂಕಾಲ ಸಮಾರೋಪ ಸಮಾರಂಭದಲ್ಲಿ ಸಿದ್ದರಾಮಯ್ಯ ಹಾಗೂ ರಸಗೊಬ್ಬರ ಖಾತೆ ಸಚಿವ ಡಿ.ವಿ ಸದಾನಂದಗೌಡ ಪಾಲ್ಗೊಳ್ಳಲಿದ್ದಾರೆ.

Share News

About Shaikh BIG TV NEWS, Hubballi

Check Also

Featured Video Play Icon

ಬಿ.ಜೆ.ಪಿ. ಬಾವುಟ ತೆರವುಗೊಳಿಸಿದ ಹು-ಧಾರವಾಡ ಮಹಾನಗರ ಪಾಲಿಕೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ್ಯಾಂತ ಚುನಾವಣೆ ನೀತಿ ಸಂಮೀತೆ ಜಾರಿಗೆ ಇರುವುದರಿಂದ ಬಿಜೆಪಿ ಪಕ್ಷದ ಧ್ವಜವನ್ನು ಇಂದು ಹುಬ್ಬಳ್ಳಿಯಲ್ಲಿ ತೆರವುಮಾಡಲಾಗಿದೆ. …

Leave a Reply

Your email address will not be published. Required fields are marked *

You cannot copy content of this page