ಹುಬ್ಬಳ್ಳಿ: ಬಿಜೆಪಿಯ ಆಪರೇಷನ್ ಕಮಲ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ 50 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.ಆಪರೇಷನ್ ಕಮಲ ಖಂಡಿಸಿ ಕಾಂಗ್ರೆಸ್ ಕಾರ್ಯಕರು ಪ್ರತಿಭಟನಾ ಮೆರವಣಿಗೆ ನಡೆಸಿದರು.ನಗರದ ಅಂಬೇಡ್ಕರ್ ವೃತ್ತದಿಂದ ಮಿನಿವಿಧಾನ ಸೌಧದವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದ ಕಾರ್ಯಕರ್ತರು ಬಿ ಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಯಡಿಯೂರಪ್ಪ ಪ್ರತಿಕೃತಿ ದಹನ ರಸ್ತೆ ತಡೆ ನಡೆಸಲು ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರುಯಡಿಯೂರಪ್ಪ ಆಮೀಷದ ಆಡಿಯೋ ಪ್ರಕರಣ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





