ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ರೇಲ್ವೆ ನಿಲ್ದಾಣದ ಬಳಿ ಮೇಲ್ಸೇತುವೆ ಕುಸಿದು 6 ಮಂದಿ ಮೃತಪಟ್ಟಿದ್ದಾರೆ. ನಿನ್ನೆ ಸಂಜೆ 7.30ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯಲ್ಲಿ 33 ಮಂದಿಗೆ ಗಾಯಗಳಾಗಿದೆ. ಈ ಮೇಲ್ಸೇತುವೆ ರಿಪೇರಿಯಲ್ಲಿತ್ತು. ಆದ್ರೂ ಇದನ್ನು ಬಳಕೆ ಮಾಡಲಾಗುತ್ತಿತ್ತು ಎಂದು ವರದಿಯಾಗಿದೆ. ನಿನ್ನೆ ಸಂಜೆ ಹೆಚ್ಚಿನ ಜನಸಂದಣಿ ಇದ್ದಾಗಲೇ ಇದ್ದಕ್ಕಿದ್ದಂತೆ ಮೇಲ್ಸೇತುವೆ ಕುಸಿದಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಮೃತರ ಕುಟುಂಬಗಳಿಗೆ ಟ್ವಿಟರ್ ಮೂಲಕ ಸಾಂತ್ವನ ತಿಳಿಸಿದ್ದಾರೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





