Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಸಂಕಲ್ಪ ಪತ್ರ’ ಇದು ಇಂದು ಬಿಡುಗಡೆಯಾಗಲಿರೋ ಬಿಜೆಪಿ ಪ್ರಣಾಳಿಕೆ

ನವದೆಹಲಿ: ಲೋಕಸಭಾ ಚುನಾವಣೆಯ ಮಹಾಸಮರದಲ್ಲಿ ಈಗಾಗಲೇ ಅಖಾಡಕ್ಕಿಳಿದಿರುವ ಸರ್ವಪಕ್ಷಗಳು ಸೀಟು ಗೆದ್ದು ಸಿಹಿ ತಿನ್ನಲು ರಣತಂತ್ರ ರೂಪಿಸುತ್ತಿವೆ. ಅದ್ರಲ್ಲೂ ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳು ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿ ಮತದಾರರಿಗೆ ಭರ್ಜರಿ ಆಫರ್ ಒಡ್ಡಿವೆ. ಈಗ ಮತ್ತೆ ದೇಶದ ಜನರನ್ನ ತನ್ನತ್ತ ಸೆಳೆದುಕೊಳ್ಳಲು ಪ್ರಣಾಳಿಕೆ ಬಿಡುಗಡೆಗೊಳಿಸುವ ಸರದಿ ಬಿಜೆಪಿಯದ್ದು. ‘ಸಂಕಲ್ಪ ಪತ್ರ’ ಎಂಬ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಪಕ್ಷದ ಪ್ರಣಾಳಿಕೆ ಬಿಡುಗಡೆಗೊಳಿಸಲಿದ್ದಾರೆ. ಹಾಗಾಗಿ ಎಲ್ಲರ ಚಿತ್ತ ಬಿಜೆಪಿಯ ಪ್ರಣಾಳಿಕೆಯತ್ತ ನೆಟ್ಟಿದೆ.ರಾಷ್ಟ್ರೀಯ ಭದ್ರತೆ ಹಾಗೂ ಅಭಿವೃದ್ಧಿ ಮಂತ್ರ ಮೋದಿ ಪಕ್ಷದ ಪ್ರಣಾಳಿಕೆಯ ಹೈಲೈಟ್ಸ್ ಆಗುವ ಸಾಧ್ಯತೆಗಳಿವೆ. ಯುವಜನ, ಮಹಿಳೆಯರು, ವಿಶೇಷವಾಗಿ ರೈತರು ಹಾಗೂ ಸಮಾಜದ ಇತರೆ ವರ್ಗಗಳ ಮತ ಸೆಳೆಯಲು ಗಮನ ಹರಿಸಿ ಮೋದಿ ಪಾಳಯ ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ ಎನ್ನಲಾಗ್ತಿದೆ.

Share News

About Shaikh BIG TV NEWS, Hubballi

Check Also

Featured Video Play Icon

ಹುಬ್ಬಳ್ಳಿ : ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ: ತಹಶೀಲ್ದಾರ ಕಲಗೌಡ ಪಾಟೀಲ..!

ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಹಂತಕ ರಿತೇಶಕುಮಾರ್ ಮೃತ ದೇಹವನ್ನು ಹಿಂದೂ ವಿಧಿವಿಧಾನಗಳ …

Leave a Reply

Your email address will not be published. Required fields are marked *