Breaking News

ಹೇರ್ ಡ್ರೆಸ್ಸ್ಸಸ್ ಹಾಗೂ ಫ್ಯಾನ್ಸಿ ಅಂಗಡಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸಂಪೂರ್ಣ ಭಸ್ಮ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾೃಲ ಗ್ರಾಮದ ರಾಘವೇಂದ್ರ ನಗರ ನಿವಾಸಿ ಕೇಶವ ಭಂಡಾರಿ ಎಂಬವರ ಬೆಳ್ತಂಗಡಿ ಬಸ್ ಸ್ಟಾಂಡ್ ನಲ್ಲಿ ಕಾರ್ಯಚರಿಸುತ್ತಿದ್ದ ಸ್ಟೈಲೋ ಹೇರ್ ಡ್ರೆಸ್ಸ್ಸಸ್ ಹಾಗೂ ಫ್ಯಾನ್ಸಿ ಅಂಗಡಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸಂಪೂರ್ಣ ಭಸ್ಮಗೊಂಡಿದೆ. ವಿದ್ಯುತ್ ಅವಘಡದಿಂದ ಅಂಗಡಿ ಭಸ್ಮಗೊಂಡು ಅಪಾರ ನಷ್ಟವಾಗಿದೆ.
ಅಗ್ನಿ ಶಾಮಕ ದಳದ ಸಿಬ್ಬಂದಿಗಳು ತಡ ರಾತ್ರಿ ವರೆಗೆ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಶಮನ ಮಾಡಿದ್ದಾರೆ .ಸಾರ್ವಜನಿಕರು ಸಹಕಾರ ನೀಡಿದರು.ಬೆಳ್ತಂಗಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ .

Share News

About SRINIVAS BIG TV NEWS, MANGALORE

Check Also

ಕೌಟುಂಬಿಕ ಕಲಹ: ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಪತಿ

ವೈದ್ಯ ಡಾ.ಮಹೇಂದ್ರ ರೆಡ್ಡಿ ವೈದ್ಯೆಯಾಗಿದ್ದ ಪತ್ನಿ ಡಾ.ಕೃತ್ತಿಕಾ ರೆಡ್ಡಿಯನ್ನು ಕೊಲೆಗೈದುರುವ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ನಡುವೆ …

Leave a Reply

Your email address will not be published. Required fields are marked *