ಕಳೆದ ಐದು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗೀ ಪತ್ತೆಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ದುಗ್ಗಾವತಿ ಬಳಿ ನಡೆದಿದೆ. ಚೆನ್ನಬಸಪ್ಪ (38) ಕೊಲೆಯಾದ ವ್ಯಕ್ತಿ. ಕೈಕಾಲು ಕಟ್ಟಿ ಕೊಲೆ ಮಾಡಿ ಹಳ್ಳದಲ್ಲಿ ಕಿಡಿಗೇಡಿಗಳು ಎಸೆದಿದ್ದಾರೆ. ಕುಟುಂಬಸ್ಥರಿಂದ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಹಲವಾಗಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news





