ಚಿಕ್ಕೋಡಿ: ಕೃಷ್ಣಾ ನದಿ ನೀರಿನ ಪ್ರವಾಹದಲ್ಲಿ ಕೋಚ್ಚಿಕೊಂಡು ಹೊಗಿದ್ದ ಬಾಲಕನ ಶವ ಪತ್ತೆಯಾಗಿದೆ. ಬಸವರಾಜ ಮಾನಿಕ ಕಾಂಬಳೆ 13 ವರ್ಷದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ.ಕಳೆದ 7/8/19 ರಂದು ಕೃಷ್ಣಾ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ ಬಾಲಕಇಂದು ಶವವಾಗಿ ಪತ್ತೆಯಾಗಿದ್ದಾನೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ನದಿಇಂಗಲಗಾವ ಗ್ರಾಮದ ಕಬ್ಬಿಣ ತೋಟದಲ್ಲಿ ಶವ ಪತ್ತೆಯಾಗಿದ್ದು, ಪ್ರವಾಹ ಸಂದರ್ಭದಲ್ಲಿ ಕೃಷ್ಣಾ ನದಿಯಲ್ಲಿ ಆಕಸ್ಮಿಕ ಸೆಳೆತಕ್ಕೆ ಸೀಲುಕಿದ ಬಸವರಾಜ ಕಾಂಬಳೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದ ಬಾಲಕ.ಅಥಣಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





