Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಅಪ್ರಾಪ್ತರು ವಾಹನ ಚಲಾವಣೆ ಶಂಕೆ

ದಾವಣಗೆರೆ : ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿ ಚಾಲಕನೋರ್ವನು ಬೆಸ್ಕಾಂ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ದಾವಣಗೆರೆ ನಿಜಲಿಂಗಪ್ಪ ಬಡಾವಣೆ ೨ನೇಕ್ರಾಸ್ ನಲ್ಲಿ ನಡೆದಿದೆ.ಗುದ್ದಿದ ರಭಸಕ್ಕೆ ಬೆಸ್ಕಾಂ ಕಂಬ ಮತ್ತು ವಾಹನ ಜಖಂಗೊಂಡಿದ್ದು, ಅಪ್ರಾಪ್ತ ವಯಸ್ಸಿನ ಹುಡುಗರು ವಾಹನ‌ ಚಲಾಯಿಸಿರುವ ಶಂಕೆ ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ. ಬಡಾವಣೆ ಮನೆಗಳ ವಿದ್ಯುತ್ ಕಡಿತಗೊಂಡಿದೆ. ಮಹೀಂದ್ರಾ ಎಸ್ ಯು ವಿ ಕಾರ್ ಅಪಘಾತ ಒಳಗಾಗಿರುವ ವಾಹನ ಎಂದು ತಿಳಿದು ಬಂದಿದ್ದು, ವಿದ್ಯಾನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About karibasvaraja BIG TV NEWS, Davanagere

Check Also

ಬೆಂಗಳೂರಲ್ಲಿ ಮತ್ತೊಂದು ಭೀಕರ ಮರ್ಡರ್ : ಹೆತ್ತ ತಾಯಿಯ ಕತ್ತು ಸೀಳಿ ಕೊಂದ ಪಾಪಿ ಮಗ.!

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಹತ್ಯ ನಡೆದಿದ್ದು, ಮಗನೊಬ್ಬ ತನ್ನ ಹೆತ್ತ ತಾಯಿಯ ಕತ್ತು ಸೀಳಿ ಕೊಲೆ ಮಾಡಿದ ಘಟನೆ ನಡೆದಿದೆ.ಬೆಂಗಳೂರು …

Leave a Reply

Your email address will not be published. Required fields are marked *