ಇಂದು ಸಂಜೆ ಮಂಗಳೂರಿನ ದೇರಳಕಟ್ಟೆ ಬಳಿಯ ಬಗಂಬಿಲ ಸಮೀಪ ನಡೆದ ಘೋರ ಘಟನೆ
ಬೈಕಿನಲ್ಲಿ ಬಂದ ಯುವಕನಿಂದ ಕೃತ್ಯ
ಪ್ರೇಮ ವೈಫಲ್ಯಕ್ಕೆ ವಿದ್ಯಾರ್ಥಿನಿಗೆ ಚೂರಿ ಇರಿದಿರುವ ಶಂಕೆ
ವಿದ್ಯಾರ್ಥಿನಿಗೆ ಚೂರಿ ಇರಿದು ತಾನೂ ಚೂರಿಯಿಂದ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಇಬ್ಬರಿಗೂ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ
ಯುವಕ ಕೃತ್ಯ ಮಾಡುವ ಮುನ್ನ ಮಿಸ್ ಯು ಲವ್ ಎಂದು ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿದ್ದ
Check Also
ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …
bigtvnews | Hubli Dharwad News | Kannada News | Karnataka News Hubli News | News In Hubli | Local news

