ಇಂದು ಸಂಜೆ ಮಂಗಳೂರಿನ ದೇರಳಕಟ್ಟೆ ಬಳಿಯ ಬಗಂಬಿಲ ಸಮೀಪ ನಡೆದ ಘೋರ ಘಟನೆ
ಬೈಕಿನಲ್ಲಿ ಬಂದ ಯುವಕನಿಂದ ಕೃತ್ಯ
ಪ್ರೇಮ ವೈಫಲ್ಯಕ್ಕೆ ವಿದ್ಯಾರ್ಥಿನಿಗೆ ಚೂರಿ ಇರಿದಿರುವ ಶಂಕೆ
ವಿದ್ಯಾರ್ಥಿನಿಗೆ ಚೂರಿ ಇರಿದು ತಾನೂ ಚೂರಿಯಿಂದ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಇಬ್ಬರಿಗೂ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ
ಯುವಕ ಕೃತ್ಯ ಮಾಡುವ ಮುನ್ನ ಮಿಸ್ ಯು ಲವ್ ಎಂದು ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿದ್ದ
Check Also
ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ
ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …
bigtvnews | Hubli Dharwad News | Kannada News | Karnataka News Hubli News | News In Hubli | Local news

