Breaking News

ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ, ಇಂಧನ ದರ ಇಳಿಕೆಗೆ ನಿರ್ಧಾರ

ಹುಬ್ಬಳ್ಳಿ: ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ 7 ರೂಪಾಯಿ ಇಳಿಕೆಗೆ ನಿರ್ಧಾರ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿಂದು ಮಾತನಾಡಿದ ಅವರು, ಆರ್ಥಿಕ ತಜ್ಞರು ದರ ಇಳಿಕೆಯಿಂದ ಸರಬರಾಜು ಹೆಚ್ಚಾಗುವ ಸಾಧ್ಯತೆ ಇದೆ ಎಂಬ ಅಭಿಪ್ರಾಯ ನೀಡಿದ್ದಾರೆ. ಬೆಲೆ ಇಳಿಕೆಯಿಂದ ಸರ್ಕಾರದ ಬೊಕ್ಕಸಕ್ಕೆ 2,100 ಕೋಟಿ ಹೊರೆಯಾಗಲಿದೆ. ಅದನ್ನೆಲ್ಲ ಪರಿಶೀಲಿಸಿ ಇಂದು ಸಂಜೆಯಿಂದ ಬೆಲೆ ಇಳಿಕೆ ಕ್ರಮ ಜಾರಿಯಾಗಲಿದೆ ಎಂದರು.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಜನವರಿ 26 ರಿಂದ ರಾಜ್ಯಾದ್ಯಂತ ಜನಸೇವಕ ಯೋಜನೆ ಜಾರಿಯಾಗಲಿದೆ. ಹೈಕಮಾಂಡ್​ನಿಂದ ನನಗೆ ಯಾವುದೇ ಬುಲಾವ್ ಬಂದಿಲ್ಲ. ನಾನು ದೆಹಲಿಗೆ ಹೋಗಲ್ಲ. ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ ಎಂದು

ಬಿಟ್ ಕಾಯಿನ್ ಪ್ರಕರಣದ ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ಆಗ್ರಹಿಸಿರುವುದರ ಸಂಬಂಧ, ಈ ಬಗ್ಗೆ ನಾನು ಈಗಾಗಲೇ ಪ್ರತಿಕ್ರಿಯೆ ನೀಡಿದ್ದೇನೆ ಎಂದರು

Share News

About admin

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *