ಕಾಂಗ್ರೆಸ್ ಈಗಾಗಲೇ ಭಾರತದಲ್ಲೇ ಹೋಳಾಗುತ್ತಲಿದೆ.
ಅದರ ಬಗ್ಗೆ ಅವರು ಡಿಕೆ ಶಿವಕುಮಾರ ಗಮನ ಹರಿಸಲಿ
ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
ಡಿಕೆಶಿ ಟಾಂಗ್ ನೀಡಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು,
ಹಾನಗಲ್ ಚುನಾವಣೆ ಬಳಿಕ ಬಿಜೆಪಿಯ ಹಲವು ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಡಿಕೆಶಿವಕುಮಾರ ಹೇಳಿಕೆ ಪ್ರತಿಕ್ರಿಯಿಸಿದ ಅವರು,ಸಿಂದಗಿಯಲ್ಲಿ ಬಿಜೆಪಿ ದೊಡ್ಡ ಮಟ್ಟದ ಗೆಲುವು ಸಾಧಿಸಿದೆ.ಆದ್ರೆ ದೇಶದಲ್ಲಿ ಕಾಂಗ್ರೆಸ್ ಹೋಳಾಗುತ್ತಿದೆ. ಅದರ ಬಗ್ಗೆ ಡಿಜೆ ಶಿವಕುಮಾರ ಅವರು ಗಮನಹರಿಸಲಿ ಎಂದು ಟಾಂಗ್ ನೀಡಿದರು.
ಮಾಧ್ಯಮಗಳಿಗೆ ಪಾಠ ಮಾಡಿದ ಸಿಎಂ ಬೊಮ್ಮಾಯಿ..
ನಗರದ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯೆ ನೀಡಲು ಆಹ್ವಾನಿಸಿದಾಗ ಸಿಎಂ ಗರಂ ಆದ ಘಟನೆ ನಡೆಯಿತು.
ಎಲ್ಲಿ ಬೇಕಲ್ಲಿ ಇದನ್ನ ರೂಢಿ ಮಾಡಿಕೊಳ್ಳಬೇಡಿ ಎಂದು ಮಾಧ್ಯಮವರಿಗೆ ಹಿತಪೋದೇಶ ಮಾಡಿ ತೆರಳಿದರು.
ಬೈಟ್- ಬಸವರಾಜ್ ಬೊಮ್ಮಾಯಿ, ಮುಖ್ಯಮಂತ್ರಿ
bigtvnews | Hubli Dharwad News | Kannada News | Karnataka News Hubli News | News In Hubli | Local news

