ಧಾರವಾಡ :ಧಾರವಾಡದ ಸಪ್ತಾಪುರ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.ನಗರದ ಶಿವಗಿರಿ, ಸಾಯಿ ಹಾಸ್ಟೇಲ್,ಜಯನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ದೃವ ಅನಿಲ್ ಮದನ್,ಶಿವಕುಮಾರ ಮಡಿವಾಳ ಬಂಧಿತ ಆರೋಪಿಗಳು.ವಿದ್ಯಾರ್ಥಿಗಳನ್ನು ದಾಳವಾಗಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದರು ಎಂದು ಹೇಳಲಾಗಿದೆ.ಖಚಿತ ಮಾಹಿತಿ ಮೇರೆಗೆ ದಾಳಿ ನೆಡೆಸಿದ ಅಬಕಾರಿ ಅಧಿಕಾರಿಗಳು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Check Also
ಹುಬ್ಬಳ್ಳಿಗೆ ಆಗಮಿಸಿದ ಸಿಎಂ: ತಡಸ ಕಾರ್ಯಕ್ರಮಕ್ಕೆ ತೆರಳಿದ ಸಿದ್ಧರಾಮಯ್ಯ..
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಿಎಂ ಸಿದ್ಧರಾಮಯ್ಯ ಆಗಮಿಸಿದ್ದು, ವಿಮಾನ ನಿಲ್ದಾಣದಿಂದ ತಡಸ ಕಾರ್ಯಕ್ರಮಕ್ಕೆ ತೆರಳಿದರು… ನೇಹಾ ಮನೆಗೆ …