Breaking News

ಠಾಣೆಯಲ್ಲಿ ಸಿಬ್ಬಂದಿ ಎದುರು ಅಸಭ್ಯ ವರ್ತನೆ ಆರೋಪ: ಹುಬ್ಬಳ್ಳಿ ಪೊಲೀಸ್​ ಕಾನ್ಸ್​​ಟೇಬಲ್​ ಅಮಾನತು

ಹುಬ್ಬಳ್ಳಿ: ಠಾಣೆಯಲ್ಲಿ ಅಸಭ್ಯ ವರ್ತನೆ ತೋರಿದ ಆರೋಪದಡಿ ನಗರದ ಕಸಬಾಪೇಟ ಪೊಲೀಸ್ ಠಾಣೆಯ ಕಾನ್ಸ್​ಟೇಬಲ್​ ಶ್ರೀಕಾಂತ ಗೋಣೆಪ್ಪನವರ ಅವರನ್ನು ಅಮಾನತು ಮಾಡಲಾಗಿದೆ. ಶಿಸ್ತಿನ ಇಲಾಖೆಯಲ್ಲಿ ಶ್ರೀಕಾಂತ ಅಶಿಸ್ತಿನಿಂದ ವರ್ತಿಸುತ್ತಿದ್ದರು. ಠಾಣೆಯಲ್ಲಿ ಅಧಿಕಾರಿ, ಸಿಬ್ಬಂದಿ ಎದುರು ಶರ್ಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದರು. ಹೀಗೆ ಮಾಡದಂತೆ ಹಿರಿಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರೂ ದುರ್ವರ್ತನೆ ಮುಂದುವರಿಸಿದ್ದರು ಎನ್ನಲಾಗ್ತಿದೆ.

ಈ ಕಾರಣಕ್ಕೆ ಡಿಸಿಪಿ ಕೆ. ರಾಮರಾಜನ್ ಅವರು ತಮ್ಮ ವರ್ಗಾವಣೆಗೂ ಮುನ್ನವೇ ಶ್ರೀಕಾಂತ ಅಮಾನತು ಆದೇಶ ಹೊರಡಿಸಿದ್ದಾರೆ

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *