Breaking News

ಜಿಲ್ಲಾಧಿಕಾರಿಗಳ ಕಚೇರಿ ಸಂತ ಶ್ರೇಷ್ಠ ಭಕ್ತ ಕನಕದಾಸ ಜಯಂತಿ ಆಚರಣೆ

ಧಾರವಾಡ : ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಂತ ಶ್ರೇಷ್ಠ ಭಕ್ತ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು.
ಜಿಲ್ಲಾಧಿಕಾರಿ ನಿತೇಶ ಪಾಟೀಲ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಡಾ. ಸುಶೀಲಾ.ಬಿ ಅವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ, ನಮಿಸಿದರು.
ಈ ಸಂದರ್ಭದಲ್ಲಿ ಐಎಎಸ್ ಪ್ರೋಬೆಷನರಿ ಅಧಿಕಾರಿ ಮಾಧವ ಗಿತ್ತೆ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ರೇಖಾ ಡೊಳ್ಳಿನ, ಕನ್ನಡ ಮತ್ತು ಸಂಸಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ, ಯಲ್ಲಮ್ಮ ಡಿ. ನಾಯ್ಕರ, ರಾಜೇಶ್ವರಿ ಸಾಲಗಟ್ಟಿ, ಮನಸೂರ ಗ್ರಾಮದ ಬಸವರಾಜ ದೇವರು, ನಾಗರಾಜ ಗುರಿಕಾರ, ದೇವರಾಜ ಕಂಬಳಿ, ಬಸವರಾಜ ಮಲಕಾರಿ, ಮಂಜುನಾಥ ನಡಟ್ಟಿ, ಎಲ್.ಕೆ.ಕೊಟಬಾಗಿ, ಸಾರ್ವಜನಿಕರು ಮತ್ತು ಕಂದಾಯ, ಸಾರ್ವಜನಿಕ ಶಿಕ್ಷಣ, ಪಂಚಾಯತ ರಾಜ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Share News

About admin

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *