
ಬೆಂಗಳೂರು : ಇದೇ 26 ಕ್ಕೆ ರಾಜ್ಯಕ್ಕೆ ಮತ್ತೊಂದು ಸೈಕ್ಲೋನ್ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ರೂಪಗೊಳ್ಳುವ ಸಾದ್ಯತೆ ಇದೆ ಎಂದು ಹೇಳಿದೆ.ಹೀಗಾಗಿ ಬೆಂಗಳೂರು,ಬೆಂ ಗ್ರಾಮಂತರ,ರಾಮನಗರ ಕೋಲಾರ,ಚಿಕ್ಕಬಳ್ಳಾಪುರ,ಮೈಸೂರು,ಚಾಮರಾಜನಗರ,ಮತ್ತು ತುಮಕೂರಿನಲ್ಲಿ ನ.26 ರಿಂದ 3 ದಿನ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.ಹೀಗಾಗಿ ಜನ ಸ್ವಲ್ಪ ಎಚ್ಚರ ವಹಿಸಿ…
bigtvnews | Hubli Dharwad News | Kannada News | Karnataka News Hubli News | News In Hubli | Local news

