Breaking News

ರಾಜ್ಯಕ್ಕೆ ಸೈಕ್ಲೋನ್ ಆಘಾತ: ನ.26 ರಿಂದ 3 ದಿನ ಭಾರಿ ಮಳೆ

ಬೆಂಗಳೂರು : ಇದೇ 26 ಕ್ಕೆ ರಾಜ್ಯಕ್ಕೆ ಮತ್ತೊಂದು ಸೈಕ್ಲೋನ್ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ರೂಪಗೊಳ್ಳುವ ಸಾದ್ಯತೆ ಇದೆ ಎಂದು ಹೇಳಿದೆ.ಹೀಗಾಗಿ ಬೆಂಗಳೂರು,ಬೆಂ ಗ್ರಾಮಂತರ,ರಾಮನಗರ ಕೋಲಾರ,ಚಿಕ್ಕಬಳ್ಳಾಪುರ,ಮೈಸೂರು,ಚಾಮರಾಜನಗರ,ಮತ್ತು‌ ತುಮಕೂರಿನಲ್ಲಿ ನ.26 ರಿಂದ 3 ದಿನ ಭಾರಿ ಮಳೆಯಾಗಲಿದೆ‌ ಎಂದು ಮುನ್ಸೂಚನೆ ನೀಡಿದೆ.ಹೀಗಾಗಿ ಜನ ಸ್ವಲ್ಪ ಎಚ್ಚರ ವಹಿಸಿ…

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *