Breaking News

ಹೆತ್ತ ಮಗುವಿಗೆ ವಿಷ ಹಾಕಿ ಕೊಂದ ತಾಯಿ ಆತ್ಮಹತ್ಯೆಗೆ ಯತ್ನ-ಕೋಟೆ ನಾಡಲ್ಲೋಂದು ಅಮಾನವೀಯ ಕೃತ್ಯ

ಚಿತ್ರದುರ್ಗ: ಅಪ್ಪ, ಅಮ್ಮನ ಜಗಳದಲ್ಲಿ ಕೂಸು ಬಡವಾಯ್ತು ಎಂಬಂತೆ ತಾಯಿಯೊಬ್ಬಳು ಮಗುವಿಗೆ ವಿಷವುಣಿಸಿ ತಾನು ಸಹ ಆತ್ಮಹತ್ಯೆಗೆ ಯತ್ನಿಸಿರುವ ಅಮಾನವೀಯ ಕೃತ್ಯ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ.

ತುಮಕೂರು ನಗರದ ಲೋಕೇಶ್ ಎಂಬ ವ್ಯಕ್ತಿಯು ತನ್ನ ಪತ್ನಿಯಾದ ವನಿತಗೆ ಭಾರೀ ಕಿರುಕುಳ ನೀಡುತ್ತಿದ್ದರೆಂಬ ಆರೋಪ ಪತ್ನಿಯ ಸಂಬಂಧಿಗಳಿಂದ ಕೇಳಿಬಂದಿದೆ. ನಿರಂತರವಾಗಿ ಪತಿಯ ಅವಾಚ್ಯ ಮಾತುಗಳು ಹಾಗೂ ಮಾನಸಿಕ ಕಿರುಕುಳದಿಂದ ಮನನೊಂದ ವನಿತ ತನ್ನ ಮಗ ಚಾರ್ವಿತ್(4)ಗೆ ವಿಷವುಣಿಸಿದ ಬಳಿಕ ತಾನು ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ವನಿತಾ ಅವರ ಸ್ಥಿತಿ ಗಂಭೀರವಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *