Breaking News

ಕೆಸಿಡಿ ಕಾಲೇಜು ಗಾರ್ಡನ್​​​ನಲ್ಲಿ 2 ಗುಂಪುಗಳ ನಡುವೆ ಮರಾಮಾರಿ

ಧಾರವಾಡ: ಕಳೆದ ಎರಡು ದಿನಗಳ ಹಿಂದೆ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಮಾರಾಮಾರಿ ಘಟನೆ ಮಾಸುವ ಮುನ್ನವೇ ಕರ್ನಾಟಕ ಕಾಲೇಜಿನ ಮುಂಭಾಗದಲ್ಲಿರುವ ಗಾರ್ಡನ್​​​ನಲ್ಲಿ ಎರಡು ಗುಂಪಿನ ಯುವಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.‌‌

ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಯುವಕರ ಬೀದಿ ಕಾಳಗ ಮುಂದುವರಿದಿದ್ದು, ವಿವಿಧ ಕಾಲೇಜಿನ ವಿದ್ಯಾರ್ಥಿಗಳಾಗಿರಬಹುದು ಎಂದು ಅಂದಾಜಿಸಲಾಗಿದೆ. ಹೊಡೆದಾಟ ನಡೆಯುತ್ತಿದ್ದ ವೇಳೆ ಮಾಧ್ಯಮದ ಕ್ಯಾಮೆರಾ ನೋಡಿದ ಯುವಕರು ಓಡಿ ಹೋಗಿದ್ದಾರೆ. ಸದ್ಯ ಧಾರವಾಡದಲ್ಲಿ‌ ಪುಂಡ ರೌಡಿಗಳ ಹಾವಳಿ ಹೆಚ್ಚಾಯ್ತಾ? ಎಂಬ ಪ್ರಶ್ನೆ ಉದ್ಭವಿಸಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಯಾವ ರೀತಿ ಕ್ರಮ ಕೈಗೊಳ್ಳಲಿದೆ ಎಂಬುದನ್ನ ಕಾದು ನೋಡಬೇಕಿದೆ

Share News

About admin

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *