ಹುಬ್ಬಳ್ಳಿ : ಸದ್ಗುರು ಸಿದ್ಧಾರೂಢರ ಲಕ್ಷದೀಪೋತ್ಸವವನ್ನು ಕೋವಿಡ್ ಮೂರನೇ ಅಲೇ ಭೀತಿಯಿಂದ ಸರ್ಕಾರ ನಯಮಾವಳಿ ಪ್ರಕಾರ ಅನುಮತಿ ಇಲ್ಲದಿರುವಿದರಿಂದ ರದ್ದು ಪಡಿಸಲಾಗಿದೆ ಎಂದು ಮಠದ ಆಡಳಿತ ಮಂಡಳಿ ಮಾಹಿತಿ ನೀಡಿದೆ.

ಪ್ರತಿವರ್ಷವೂ ಮಠದಲ್ಲಿ ಕಾರ್ತಿಕ ಮಾಸದ ಅಮವಾಸ್ಯೆ ದಿನದಂದು ನೆಡೆಯುತ್ತಿದ್ದ ಲಕ್ಷದೀಪೋತ್ಸವವನ್ನು ಈ ಬಾರಿ ಕಾರಣಾಂತರಗಳಿಂದ ರದ್ದು ಪಡಿಸಲಾಗಿದ್ದು, ಭಕ್ತಾದಿಗಳು ಸಹಕರಿಸಬೇಕೆಂದು ಹಾಗೂ ಎಲ್ಲ ಭಕ್ತಾಧಿಗಳು ತಮ್ಮ ತಮ್ಮ ಮನೆಯಲ್ಲಿಯೇ ಉಭಯ ಶ್ರೀಗಳಿಗೆ ಮನೆಯಲ್ಲಿಯೇ ದೀಪ ಬೆಳಗಿಸಿ ಲಕ್ಷದೀಪೋತ್ಸವ ಆಚರಿಸಬೇಕೆಂದು ಸಿದ್ಧಾರೂಢ ಟ್ರಸ್ಟ್ ಕಮಿಟಿ ತಿಳಿಸಲಾಗಿದೆ..
bigtvnews | Hubli Dharwad News | Kannada News | Karnataka News Hubli News | News In Hubli | Local news

