Breaking News

ಸದ್ಗುರು ಸಿದ್ಧಾರೂಢರ ಲಕ್ಷದೀಪೋತ್ಸವ ರದ್ದು

ಹುಬ್ಬಳ್ಳಿ : ಸದ್ಗುರು ಸಿದ್ಧಾರೂಢರ ಲಕ್ಷದೀಪೋತ್ಸವವನ್ನು ಕೋವಿಡ್‌ ಮೂರನೇ ಅಲೇ ಭೀತಿಯಿಂದ ಸರ್ಕಾರ ನಯಮಾವಳಿ ಪ್ರಕಾರ ಅನುಮತಿ ಇಲ್ಲದಿರುವಿದರಿಂದ ರದ್ದು ಪಡಿಸಲಾಗಿದೆ ಎಂದು ಮಠದ ಆಡಳಿತ ಮಂಡಳಿ ಮಾಹಿತಿ ನೀಡಿದೆ.

ಪ್ರತಿವರ್ಷವೂ ಮಠದಲ್ಲಿ ಕಾರ್ತಿಕ ಮಾಸದ ಅಮವಾಸ್ಯೆ ದಿನದಂದು ನೆಡೆಯುತ್ತಿದ್ದ ಲಕ್ಷದೀಪೋತ್ಸವವನ್ನು ಈ ಬಾರಿ ಕಾರಣಾಂತರಗಳಿಂದ ರದ್ದು ಪಡಿಸಲಾಗಿದ್ದು, ಭಕ್ತಾದಿಗಳು ಸಹಕರಿಸಬೇಕೆಂದು ಹಾಗೂ ಎಲ್ಲ ಭಕ್ತಾಧಿಗಳು ತಮ್ಮ ತಮ್ಮ ಮನೆಯಲ್ಲಿಯೇ ಉಭಯ ಶ್ರೀಗಳಿಗೆ ಮನೆಯಲ್ಲಿಯೇ ದೀಪ ಬೆಳಗಿಸಿ ಲಕ್ಷದೀಪೋತ್ಸವ ಆಚರಿಸಬೇಕೆಂದು ಸಿದ್ಧಾರೂಢ ಟ್ರಸ್ಟ್‌ ಕಮಿಟಿ ತಿಳಿಸಲಾಗಿದೆ..

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *