ಹುಬ್ಬಳ್ಳಿ
ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುದ್ದಿಗೋಷ್ಠಿ
ವಿಧಾನ ಪರಿಷತ್ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಿಗಲಿದೆ
2014 ರಿಂದ ಹಲವು ವಿಚಾರದಲ್ಲಿ ಬದಲಾವಣೆ ಆಗಿದೆ
ಗ್ರಾಮೀಣಾಭಿವೃದ್ಧಿಯಲ್ಲಿ ಬಜೆಟ್ ನಲ್ಲಿ ಬಹಳಷ್ಟು ಹಣವನ್ನ ಇಡಲಾಗಿದೆ
ನರೇಗಾ ಯೋಜನೆಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ
ಈ ಹಿಂದೆ ಹಳೆ ಕಲ್ಲು ಹೊಸ ಬಿಲ್ಲು ಅನ್ನೋತರ ಇತ್ತು
ಆದ್ರೆ ನಾವು ನೇರವಾಗಿ ಯಾರು ಕೆಲಸ ಮಾಡ್ತಾರೆ ಅವರ ಖಾತೆಗೆ ಹಣ ಹಾಕಿದ್ದೀವಿ
ಕೆಲಸ ತೋರಿಸಿ ಅದೇ ತೇಗ್ಗನ್ನು ಮುಚ್ಚುವ ಕೆಲಸ ಆಗುತ್ತಿತ್ತು
ಆದ್ರೆ ಇದೀಗ ಡಿಬಿಟಿ ಮೂಲಕ ನೇರವಾಗಿ ಹಣ ಬರುತ್ತೆ
ಗ್ರಾಮ ಪಂ ಗೆ ಜಲಜೀವನ ಮಿಷನ್ ಪ್ರಾರಂಭವಾಗಿದೆ
8.60 ಕೋಟಿ ಮನೆಗಳಿಗೆ ನೀರು ಕೊಡಲಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news





