Breaking News

ಸಿ ಎಂ ಬದಲಾವಣೆ ವಿಚಾರ ಕೇವಲ ರುಮರ್ಸ್ – ಪ್ರಲ್ಹಾದ ಜೋಶಿ ಸ್ಪಷ್ಟನೆ‌

ಹುಬ್ಬಳ್ಳಿ

ರಾಜ್ಯದಲ್ಲಿ ಸಿಎಂ ಬದಲಾವಣೆ ಹೇಳಿಕೆ ವಿಚಾರ

ಸಿಎಂ ಬದಲಾವಣೆ ಅನ್ನೋದು ಕೇವಲ ರುಮರ್ಸ್

ಅವರು ಹೇಳಿದ್ದು ಈಗಲೇ ಆಗ್ತಾರೆ ಅಂತ ಅಲ್ಲ

ಬಸವರಾಜ ಬೊಮ್ಮಾಯಿ ಬದಲಾಗಲ್ಲ, ರಾಜ್ಯದ ನಾಯಕರಿಗೆ ಕೇಂದ್ರದ ಪರವಾಗಿ ನಾನು ಹೇಳುತ್ತಿದ್ದೇನೆ

ಸಿಎಂ ಬದಲಾವಣೆ ಬಗ್ಗೆ ಯಾರು ಹಾಗೆ ಮಾತನಾಡಬಾರದು

ಪ್ರಧಾನಿ ಮತ್ರಿಗಳನ್ನ ದೇವೇಗೌಡರು ಭೇಟಿಯಾಗಿದ್ರು

ಆದ್ರೆ ಅದರಲ್ಲಿ ಯಾವುದೇ ರಾಜಕೀಯ ಇಲ್ಲ

ಮೈತ್ರಿ ಬಗ್ಗೆ ನನಗೆ ಗೊತ್ತಿಲ್ಲ

ಆದ್ರೆ ಹಾಸನದಲ್ಲಿ ಐಐಟಿ ಆಗಬೇಕು ಅಂತ ಬೇಡಿಕೆ ಇಟ್ಟಿದ್ರು

ಅದರ ಬಗ್ಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಜೊತೆ ನಾನು ಮಾತನಡುತ್ತೇನೆಂದು ಹೇಳಿದ್ದೇನೆ

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುದ್ದಿಗೋಷ್ಠಿಯಲ್ಲಿ ಹೇಳಿಕೆ

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *