Breaking News

ಹೆಲಿಕಾಪ್ಟರ್ ದುರಂತದಲ್ಲಿ ಒಬ್ಬ ಅಪ್ರತಿಮ ಯೋಧನನ್ನ ದೇಶ ಕಳೆದುಕೊಂಡಿದೆ. -ಪ್ರಲ್ಹಾದ ಜೋಶಿ

ಹುಬ್ಬಳ್ಳಿ

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.
ಬಿಪಿನ್ ರಾವತ್ ಘಟನೆ ಅಂತ್ಯಂತ ದುರಂತ.
ನಮೆಗಲ್ಲಾ ತುಂಬಾ ದುಖಃ ಆಗಿದೆ.


ಖಂಡಿತ ಆ ಬಗ್ಗೆ ತನೀಖೆಯಂತು ಆಗೇ ಆಗುತ್ತೆ.
ಈ ಘಟನೆಯ ತನೀಖೆ ಮಾಡೋಕೆ ನಿರ್ಧಾರ ಆಗಿದೆ.
ಮುಂದಿನ ದಿನಗಳಲ್ಲಿ ಈ ರೀತಿ ಘಟನೆಯಾಗದಂತೆ ನೋಡಿಕೊಳ್ಳುತ್ತವೆ.
ಹುಬ್ಬಳ್ಳಿ ವಿಮಾನ ನಿಲ್ದಾಣ ದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ‌.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *