ಹುಬ್ಬಳ್ಳಿ: ರಾಷ್ಟ್ರೀಕೃತ ಬ್ಯಾಂಕ್ಗಳನ್ನು ಖಾಸಗೀಕರಣ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಯುನಿಯನ್ ಬ್ಯಾಂಕ್ ಸೇರಿದಂತೆ, ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಯಿಂದ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಸ್ಟೇಷನ್ ರಸ್ತೆಯಲ್ಲಿರುವ ಯುನಿಯನ್ ಬ್ಯಾಂಕ್ ನ ಸಿಬ್ಬಂದಿ ಕೇಂದ್ರ ಸರ್ಕಾರಕ್ಕೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು.
ಖಾಸಗೀಕರಣವನ್ನು ಹಿಂಪಡೆಯಬೇಕೆಂದು ಎರಡು ದಿನಗಳ ಕಾಲ ಬ್ಯಾಂಕ್ ಬಂದ್ ಮಾಡಿ ಮುಷ್ಕರಕ್ಕೆ ಮುಂದಾಗಿದ್ದು, ಬ್ಯಾಂಕ್ಗಳನ್ನು ಖಾಸಗೀಕರಣ ಮಾಡಿದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಫ್ಲೋ……..
bigtvnews | Hubli Dharwad News | Kannada News | Karnataka News Hubli News | News In Hubli | Local news

