ಹುಬ್ಬಳ್ಳಿ : ಗೋಕುಲ ರಸ್ತೆ ಸಂಜೀವಿನ್ ಆರ್ಯುವೇದಿಕ್ ಕಾಲೇಜು ಎದುರು ಪ್ರತಿಭಟನೆ ನೆಡೆಸಿದರು.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನೆಡೆದ ಈ ಪ್ರತಿಭಟನೆಯಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ಕಾಯ್ದೆ ತಿದ್ದುಪಡಿಯಿಂದ ಸರ್ಕಾರದ ಕೈಗೊಂಬೆಯಾಗುತ್ತದೆ ವಿವಿ ಸರ್ಕಾರ ಕೂಡಲೇ ಈ ನಿರ್ಧಾರ ತೆಗೆದುಕೊಳ್ಳಲು ಮುಂದಾಗಲಿ.ಸಾಕಷ್ಟು ವಿದ್ಯಾರ್ಥಿಗಳ ಹಿತಾಸಕ್ತಿ ಧಕ್ಕೆ ಬರುತ್ತದೆ. ಯಾವುದೇ ಸಾಧಕ ಬಾಧಕ ಕುರಿತು ಚರ್ಚೆ ಮಾಡದೇ ಈ ನಿರ್ಧಾರ ಸರಿಯಲ್ಲ
bigtvnews | Hubli Dharwad News | Kannada News | Karnataka News Hubli News | News In Hubli | Local news

