Breaking News

‘ಸಚಿವ ಭೈರತಿ ಬಸವರಾಜ್’ಗೆ ಬಿಗ್ ರಿಲೀಫ್: ‘ಹೈಕೋರ್ಟ್’ನಿಂದ ‘ಸಮನ್ಸ್’ಗೆ ತಡೆ

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವಂತ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಕಾಂಗ್ರೆಸ್ ನಿಂದ ಭೂಹಗರಣದ ಆರೋಪ ಹೊತ್ತಿರುವಂತ ಸಚಿವ ಬೈರತಿ ಬಸವರಾಜ ರಾಜೀನಾಮೆ ಒತ್ತಾಯಿಸಲಾಗಿತ್ತು. ಇದರ ನಡುವೆಯೂ ಇಂದು ರಾಜ್ಯ ಹೈಕೋರ್ಟ್ ಪ್ರಕರಣ ಸಂಬಂಧ ಸಚಿವ ಬೈರತಿ ಬಸವರಾಜ್ ಗೆ ನೀಡಿರುವಂತ ಸಮನ್ಸ್ ಗೆ ತಡೆಯಾಜ್ಞೆ ನೀಡಿದೆ.

ಈ ಮೂಲಕ ಭೈರತಿ ಬಸವರಾಜ್ ಗೆ ಬಿಗ್ ರಿಲೀಫ್ ನೀಡಿದೆ.

Share News

About admin

Check Also

Featured Video Play Icon

ಕಾರ್ಪೋರೆಟರ್ ಮಗಳ ಭೀಕರ ಕೊಲೆ:ಬಿವ್ಹಿಬಿ ಕ್ಯಾಂಪಸ್ ನಲ್ಲಿ ಕೊಲೆ ಮಾಡಿ ಪರಾರಿಯಾದ ದುಷ್ಕರ್ಮಿ..!

ಹುಬ್ಬಳ್ಳಿಯಲ್ಲಿ ಕಾರ್ಪೋರೇಟರ್ ಮಗಳನ್ನು ಮನಬಂದಂತೆ ಚಾಕು ಇರಿದು ಕೊಲೆಗೈದ ಘಟನೆ ನಗರದ ಪ್ರತಿಷ್ಟಿತ ಬಿವಿಬಿ ಕಾಲೇಜು ಕ್ಯಾಂಪಸ್‌ ನಲ್ಲಿ ನಡೆದಿದೆ.ನೇಹಾ …

Leave a Reply

Your email address will not be published. Required fields are marked *

You cannot copy content of this page