Breaking News

ಪರಿಷತ್ ನ ವಿಪಕ್ಷ ಸದಸ್ಯರ ವರ್ತನೆ ಬಹಳ ನೋವು ತಂದಿದೆ- ಬಸವರಾಜ್ ಹೊರಟ್ಟಿ

ಹುಬ್ಬಳ್ಳಿ: ನಿನ್ನೆ ವಿಧಾನ ಪರಿಷತ್ ಸದಸ್ಯರು ತೋರಿದ ವರ್ತನೆಯಿಂದ ನನಗೆ ಬಹಳ ನೋವಾಗಿದೆ.ನನ್ನ ತೇಜೊವದೆ ಮಾಡುವ ನಿಟ್ಟಿನಲ್ಲಿ ಮಾತನಾಡಿದ್ರು,ನನಗೆ ಬಹಳ ಬೇಸರವಾಯ್ತು,ನನ್ನ 40 ವರ್ಷದ ರಾಜಕೀಯ ಜೀವನದಲ್ಲಿ ಈ ತರಹದ ಮಾತುಗಳನ್ನು ಕೇಳಿರಲಿಲ್ಲ ಎಂದು ಸಭಾಪತಿ ಬಸವರಾಜ್ ಹೊರಟ್ಟಿ ಬೇಸರ ವ್ಯಕ್ತಪಡಿಸಿದರು‌..

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಧಾನ ಪರಿಷತ್ ಸದಸ್ಯರ ವರ್ತನೆಯಿಂದ ಬಹಳ ನೋವಾಗಿದೆ.ನನ್ನ ಏಜೆಂಟ್ ಅಂದ್ರು ಅದು ನನಗೆ ಬೇಸರವೆನಿಸಿತು.ನಂತರ ಕ್ಷೇಮೇ‌ ಕೇಳಿದ್ರು ಹೀಗಾಗಿ ಪ್ರಕರಣ ಇತ್ಯರ್ಥವಾಯ್ತು ಫೆಬ್ರುವರಿಯಲ್ಲಿ ಜಂಟಿ ಸದನ ಕೆರೆಯುತ್ತೇವೆ.ಒಂದು ವಾರದ ನಂತರ ಬಜೆಟ್ ಅಧಿವೇಶನ‌ ನೆಡೆಯುತ್ತದೆ ಎಂದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *