Breaking News

ಕಲಾವಿದರ ಕುಂಚದಿಂದ ಅರಳಿದ ಬಿಜೆಪಿ ನಾಯಕರ ಸಾಧನೆಯ ಚಿತ್ರ ಪ್ರದರ್ಶನ

ಹುಬ್ಬಳ್ಳಿ: ನಗರದ ಖಾಸಗಿ ಹೊಟೇಲನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿಯಲ್ಲಿ ದೀನದಯಾಳಜಿ ಅವರ ಚಿಂತನೆ, ಮೋದಿಯವರ ಸಾಧನೆ ಹಾಗೂ ಬಿಜೆಪಿ ಸಾಧನೆಯ ಕುರಿತು ಕಲಾವಿದರ ಕುಂಚದಿಂದ ಅರಳಿದ ಚಿತ್ರ ಪ್ರದರ್ಶಿನಿ ಏರ್ಪಡಿಸಲಾಗಿತ್ತು..


ಬಿಜೆಪಿ ಸಾಧನೆ ಹಾಗೂ ನಾಯಕರ ಚಿತ್ರ ಪ್ರದರ್ಶನಕ್ಕೆ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಹಾಗೂ ನಳೀನ್ ಕುಮಾರ್ ಕಟೀಲು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಗೋವಿಂದ್ ಕಾರಜೋಳ, ಜಗದೀಶ್ ಶೆಟ್ಟರ್, ಡಿ.ಕೆ.ಅರುಣಾ, ಮಹೇಶ ತೆಂಗಿನಕಾಯಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Share News

About admin

Check Also

Featured Video Play Icon

ಹೆಲ್ಮೆಟ್ ಧರಿಸಿಕೊಂಡು ಮೆಡಿಕಲ್ ಶಾಪ್ ಗೆ ಕಳ್ಳನ ಎಂಟ್ರಿ: ಕಳ್ಳತನ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

ಹುಬ್ಬಳ್ಳಿ: ಹೆಲ್ಮೆಟ್ ಧರಿಸಿಕೊಂಡು ಅಪೊಲೋ ಮೆಡಿಕಲ್ ಶಾಪ್ ಗೆ ಬಂದಿರುವ ಖದೀಮ ಕೈಗೆ ಸಿಕ್ಕ ಪ್ರೊಡೆಕ್ಟ್ ಹಾಗೂ ಹಣವನ್ನು ದೋಚಿಕೊಂಡು …

Leave a Reply

Your email address will not be published. Required fields are marked *

You cannot copy content of this page