Breaking News

ಸಾಲಭಾದೆ ತಾಳಲಾರದೆ ಆತ್ಮಹತ್ಯೆಗೆ ಶರಣಾದ ಉದ್ಯಮಿ

ಹುಬ್ಬಳ್ಳಿ: ಸಾಲಭಾದೆ ತಾಳಲಾರದೆ ಉದ್ಯಮಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ನೀಲಿಜನ್ ರಸ್ತಯಲ್ಲಿ ನಡೆದಿದೆ. ನಾಗನಗೌಡ ಪಾಟೀಲ್ ಮೃತ ದುರ್ದೈವಿಯಾಗಿದ್ದು, ಇತ ರಸಗೊಬ್ಬರ ಅಂಗಡಿಯ ಮಾಲೀಕನಾಗಿದ್ದು, ನೀಲಿಜನ ರಸ್ತೆಯಲ್ಲಿ ಆಗ್ರೋ ನಡೆಸುತ್ತಿದ್ದನು.

ವ್ಯಾಪಾರಕ್ಕಾಗಿ ಸಾಲಮಾಡಿದ ಕಾರಣ ಸಾಲಭಾದೆಯಿಂದ ಇಂದು ಮನೆಯಿಂದ ತನ್ನ ಪತ್ನಿಯ ಸೀರೆ ತೆಗೆದುಕೊಂಡು ಬಂದು ಆಗ್ರೋ ಅಂಗಡಿಯಲ್ಲಿ ನೆಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.‌ ಸದ್ಯ ಉಪನಗರ ಠಾಣೆ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ, ಮುಂದಿನ ಕಾನೂನು ಕ್ರಮ ತೆಗೆದುಕೊಂಡಿದ್ದಾರೆ

Share News

About admin

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *