Breaking News

ರಾಜ್ಯದಲ್ಲಿ ಒಂದೇ ದಿನ ಕೋವಿಡ್ ಸೋಂಕು ದಿಢೀರ್ ಏರಿಕೆ

ರಾಜ್ಯದಲ್ಲಿ ನಿನ್ನೆ ಒಂದೇ ದಿನ ಕೋವಿಡ್ ಸೋಂಕು ದಿಢೀರ್ ಏರಿಕೆಯಾಗಿರುವುದು ಮೂರನೇ ಅಲೆಯ ಸುಳಿವಲ್ಲವೇ? ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಪ್ರಶ್ನಿಸಿದರು.

ಶೇ.0.4ರಷ್ಟಿದ್ದ ಪಾಸಿಟಿವಿಟಿ ದರ ಶೇ.1.6ಕ್ಕೆ ಏರಿಕೆಯಾಗಿದೆ. ಇದು ಮೂರನೇ ಅಲೆ ಅಲ್ಲವೇ?
ಎಂದು ಮಾಧ್ಯಮದವರನ್ನೇ ಮರು ಪ್ರಶ್ನಿಸಿದರು.

ರಾಜ್ಯದಲ್ಲಿ ನಿನ್ನೆ 1290 ಪಾಸಿಟಿವ್ ಪ್ರಕರಣಗಳು ಬಂದಿದ್ದು ಇದರಲ್ಲಿ ಶೇ.90ರಷ್ಟು ಬೆಂಗಳೂರಿನಲ್ಲಿ ಸೇರಿವೆ. ನೆರೆ ರಾಜ್ಯಗಳಲ್ಲಿ ಕೈಗೊಂಡಿರುವ ಕ್ರಮಗಳ ಪರಿಶೀಲನೆ ಒಳಗೊಂಡಂತೆ ಸಾಮಾನ್ಯ ಜನರ ಮೇಲೆ ಒತ್ತಡ ಹೇರದಂತೆ ಈ ಸವಾಲನ್ನು ಎದುರಿಸಬೇಕಾಗಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *