Breaking News

ಮಹಾಮಾರಿಯ ಕುರಿತು ಮಹತ್ವ ಸಭೆ

ಕೊರೋನಾ ಕುರಿತು ಇಂದು ಮಹತ್ವದ ಸಭೆಯನ್ನು ಕರೆಯಲಾಗಿತ್ತು. ಮಹತ್ವದ ನಿರ್ಧಾರಗಳನ್ನು ಸಹ ತೆಗೆದುಕೊಳ್ಳುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದರು.

ಬೆಂಗಳೂರಿನಲ್ಲಿ 2 ಡೋಸ್ ಲಸಿಕೆ ಕಡ್ಡಾಯಕ್ಕೆ ಸಲಹೆ ಸಾಧ್ಯತೆ ಇದೆ. ದೇವಸ್ಥಾನ, ಬಸ್, ಮೆಟ್ರೋ, ಆಟೋ, ಓಲಾ, ಉಬರ್, ಸೂಪರ್‌ಮಾರ್ಕೆಟ್‌ ಎಂಟ್ರಿಗೆ ಲಸಿಕೆ ಕಡ್ಡಾಯಗೊಳಿಸಲು ಸಲಹೆ ನೀಡಬಹುದು. ಬಿಬಿಎಂಪಿ ಈ ಬಗ್ಗೆ ಇಂದಿನ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಿದೆ.

Share News

About admin

Check Also

ಅಯ್ಯೋ ಪಾಪ ಅಂದಿದ್ದೇ ತಪ್ಪಾಯ್ತು: ಎಂಬಿಬಿಎಸ್ ವಿದ್ಯಾರ್ಥಿನಿ ಸ್ನೇಹಿತೆಯ ಸೋಗಿನಲ್ಲಿ ಒಂದು ಲಕ್ಷ ರೂ. ವಂಚನೆ!

ವಿದೇಶದಲ್ಲಿ ಎಂಬಿಬಿಎಸ್‌ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯ ಕಾಲೇಜು ಶುಲ್ಕ ಪಾವತಿಸುವ ತುರ್ತು ಪರಿಸ್ಥಿತಿಯನ್ನು ಬಳಸಿಕೊಂಡು ಸೈಬರ್ ವಂಚಕರು ಬೆಂಗಳೂರಿನ ಕುಟುಂಬವೊಂದಕ್ಕೆ …

Leave a Reply

Your email address will not be published. Required fields are marked *