ಧಾರವಾಡ : ನಗರದ ಉಳವಿ ಚೆನ್ನಬಸವೇಶ್ವರ ದೇವಸ್ಥಾನದಲ್ಲಿ ಧಾರವಾಡ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಮಹಾ ಮೃತ್ಯಂಜಯ ಮಂತ್ರ ಪಠಣ ಕಾರ್ಯಕ್ರಮ ನಡೆಯಿತು.
ಪ್ರಧಾನ ಮಂತ್ರಿ ಗಳಾದ ನರೇಂದ್ರ ಮೋದಿ ಯವರ ದೀರ್ಘಾಯುಷ್ಯಕ್ಕಾಗಿ ಈ ಪಠಣ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದಲ್ಲಿ ಎಲ್ಲ ಬಿಜೆಪಿ ಕಾರ್ಯಕರ್ತರು ಭಾಗವಹಿಸಿ ಮಹಾ ಮೃತ್ಯುಂಜಯ ಮಂತ್ರ ಪಠಣ ಮಾಡಿ ನರೇಂದ್ರ ಮೋದಿ ಯವರಿಗೆ ದೇವರು ದೀರ್ಘಾಯುಷ್ಯ ನೀಡಲಿ ಎಂದು ಪ್ರಾರ್ಥನೆ ಸಲ್ಲಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

