ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆ ಮತ್ತು ರೈತ ಸಮುದಾಯಕ್ಕೆ ಮತ್ತೊಂದು
ಸಿಹಿಸುದ್ದಿ ನೀಡಿದ್ದು , ಜನವರಿ 26 ರ ಗಣರಾಜ್ಯೋತ್ಸವ ದಿನದಂದು ರೈತರ ಮನೆ ಬಾಗಿಲಿಗೆ ಉಚಿತ ಪಹಣಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ .
ಜನವರಿ 26 ರಂದು ಕಂದಾಯ ಇಲಾಖೆಯಿಂದ ಹಲವು ಯೋಜನೆಗಳನ್ನು ಲೋಕಾರ್ಪಣೆ ಮಾಡಲಾಗುವುದು.
bigtvnews | Hubli Dharwad News | Kannada News | Karnataka News Hubli News | News In Hubli | Local news

