Breaking News

ಎಲ್ಲಾ ರಾಜ್ಯದ ಸಿಎಂ ಜೊತೆ ಪ್ರಧಾನಿ ಸಭೆ

ಭಾರತದಲ್ಲಿ ಕೊವಿಡ್ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಸಭೆಯಲ್ಲಿ ಭಾಗವಹಿಸುವುದನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖಚಿತಪಡಿಸಿದ್ದಾರೆ.

Share News

About admin

Check Also

ರಾಜಕೀಯ ಮರೆತು ಮಾನವೀಯತೆ ಮೆರೆದ ಕ್ಷಣ: ಚೆನ್ನಮ್ಮ ಅಂತಿಮ ದರ್ಶನದ ವೇಳೆ ದೇವೇಗೌಡರ ಕೈಹಿಡಿದು ಸಿದ್ದರಾಮಯ್ಯ ಸಾಂತ್ವನ

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಘಟನೆ ಸಾಕ್ಷಿಯಾಯಿತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ …

Leave a Reply

Your email address will not be published. Required fields are marked *