ಬೆಂಗಳೂರು: ಲಾಲ್ ಬಾಗ್ನಲ್ಲಿ ನಡೆಯುವ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ
ಬೆಂಗಳೂರು ನಗರ ಮತ್ತು ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಅಧಿಕವಾಗುತ್ತಿದ್ದ
ಈ ಹಿನ್ನಲೆಯಲ್ಲಿ ಈ ವರ್ಷವೂ ರದ್ದಾಗಿದೆ.
ಕರ್ನಾಟಕ ಸರ್ಕಾರ ಹೊಸ ಕೋವಿಡ್ ಮಾರ್ಗಸೂಚಿಯನ್ನು ಪ್ರಕಟಿಸಿದ ಬಳಿಕ ತೋಟಗಾರಿಕಾ ಇಲಾಖೆ ಗಣರಾಜ್ಯೋತ್ಸವದ ಅಂಗವಾಗಿ ನಡೆಯುವ ಫಲಪುಷ್ಪ ಪ್ರದರ್ಶನ ರದ್ದುಗೊಳಿಸಿದೆ. ಸತತ ಎರಡು ವರ್ಷಗಳಿಂದ ಫಲಪುಷ್ಪ ಪ್ರದರ್ಶನ ನಡೆಯುತ್ತಿಲ್ಲ.
bigtvnews | Hubli Dharwad News | Kannada News | Karnataka News Hubli News | News In Hubli | Local news

