ಬೆಂಗಳೂರು: ಕೋವಿಡ್ ಹೆಚ್ಚಾಗುತ್ತಿದ್ದುದರಿಂದ ಹಿನ್ನಲೆ ಮತ್ತಷ್ಟು ಜನರಿಗೆ ಸೋಂಕು ತಗಲುತ್ತಿದೆ.
ರಾಜ್ಯದ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಕೋವಿಡ್ 19 ಸೋಂಕು ದೃಢವಾಗಿದೆ.
ಶೀತ, ಜ್ವರದಿಂದ ಬಳಲುತ್ತಿರುವ ಅವರನ್ನು ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …