Breaking News

ವಿದ್ಯಾರ್ಥಿಗಳ ಸ್ಕಾರ್ಫ್ ವಿವಾದ : ಕುಲಪತಿ ಅಸಮಾಧಾನ


ಮಂಗಳೂರು: ಜಿಲ್ಲೆಯ ಕೆಲ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸ್ಕಾರ್ಫ್ ಹಾಗೂ ಕೇಸರಿ ಶಾಲು ವಿವಾದವನ್ನು ಸಂಬಂಧಪಟ್ಟಂತೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಯಡಪಡಿತ್ತಾಯ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ಮಂಡಳಿ ಸೂಕ್ತ ಕ್ರಮ ಕೈಗೊಳ್ಳದ್ದಕ್ಕೆ ಬೇಸರ ವ್ಯಕ್ತ ಪಡಿಸಿದ್ದಾರೆ.

Share News

About admin

Check Also

ಕೊಲ್ಲೂರಿನಲ್ಲಿ 80 ಸಾವಿರ ರೂ. ಕಳವು: 24 ಗಂಟೆಯೊಳಗೆ ಮೂವರು ಕಳ್ಳಿಯರ ಬಂಧನ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ನಗದು ಕಳವು ಮಾಡಿದ ಪ್ರಕರಣವನ್ನು ಕೊಲ್ಲೂರು …

Leave a Reply

Your email address will not be published. Required fields are marked *